ರೇಷನ್ ಕಾರ್ಡ್ ಹೊಂದಿದವರಿಗೆ ಭರ್ಜರಿ ಗುಡ್ ನ್ಯೂಸ್.!ರಾಜ್ಯ ಸರ್ಕಾರದಿಂದ ಆಹಾರ ಕಿಟ್ ವಿತರಣೆಗೆ ಸಿದ್ಧತೆ.!!

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ಬಡವರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನಮಟ್ಟವನ್ನು ಸುಧಾರಿಸಲು ಮತ್ತೊಂದು ಮಹತ್ವದ ಹೆಜ್ಜೆ ಹಾಕಲು ಮುಂದಾಗಿದೆ.  ಹೌದು ನಿಮಗೆಲ್ಲ ತಿಳಿದಿರುವ ಹಾಗೆ ಈಗಾಗಲೇ ಪಡಿತರ ಚೀಟಿದಾರರಿಗೆ ರೇಷನ್ ಅಂಗಡಿಗಳ ಮೂಲಕ ಅಕ್ಕಿ, ಗೋಧಿ ಸೇರಿದಂತೆ ಹಲವು ವಿವಿದ ಬೇರೆ ಸಹಾಯ ನೀಡುತ್ತಿರುವ ಸರ್ಕಾರ, ಇದೀಗ ಬಹುಮುಖ ಆಹಾರ ಪದಾರ್ಥಗಳನ್ನು ಒಳಗೊಂಡ ಆಹಾರ ಕಿಟ್ ವಿತರಣೆಗೆ ಯೋಚಿಸುತ್ತಿದೆ. ಈ ಹೊಸ ಯೋಜನೆಯು ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಪೌಷ್ಟಿಕತೆ, ಆರೋಗ್ಯ ಮತ್ತು ಆರ್ಥಿಕ ನೆರವನ್ನು … Read more

WhatsApp Logo Join WhatsApp Group!